ಲೇಖನ 2025ರ ಜೆಇಇ ಮುಖ್ಯ ಪರೀಕ್ಷೆ : 99.90 ಶೇ ಅಂಕ ಗಳಿಸಿದ ಅನಿಕೇತ್ ಡಿ ಶೆಟ್ಟಿ, ವಿಠಲ್ ದಾಸ್ ಎ April 20, 2025 ಮಂಗಳೂರು : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್.ಎಲ್), ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2025 (ಸೆಷನ್- 2) ನಲ್ಲಿ ತಮ್ಮ ವಿದ್ಯಾರ್ಥಿಗಳ ಅಸಾಧಾರಣ ಸಾಧನೆಯನ್ನು ಹೆಮ್ಮೆಯಿಂದ ಘೋಷಿಸಿದೆ.ಮಂಗಳೂರಿನ ಅನಿಕೇತ್ ಡಿ ಶೆಟ್ಟಿ ಮತ್ತು ವಿಟ್ಟಲ್ ದಾಸ್ ಎ…
ಲೇಖನ ಉಡುಪಿ ಜಿಲ್ಲಾ ಯುವಬ್ರಾಹ್ಮಣ ಪರಿಷತ್ ವತಿಯಿಂದ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ March 19, 2025 ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಣೆ ಸಮಾರಂಭವು ಇತ್ತೀಚೆಗೆ ಗುಂಡಿಬೈಲಿನ ಬ್ರಾಹ್ಮಿ ಸಭಾಭವನದಲ್ಲಿ ನಡೆಯಿತು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸರ್ಜರಿ ವಿಭಾಗದ ಯೂನಿಟ್ ಮುಖ್ಯಸ್ಥರಾದ ಡಾ. ಬದರೀಶ್ ಎಲ್., ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ…
ಲೇಖನ February 22, 2025 ಮೇಸೋಕಾನ್ 2025: ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ಕುರಿತು ರಾಷ್ಟ್ರೀಯ ಸಮ್ಮೇಳನ ಮಣಿಪಾಲ, ಫೆಬ್ರವರಿ 21, 2025 – ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಫೆಬ್ರವರಿ 20 ರಿಂದ 22, 2025 ರವರೆಗೆ ಮಣಿಪಾಲದ…
ಲೇಖನ ಜೆಇಇ ಮೈನ್ಸ್ 2025 (ಸೆಷನ್1)ನಲ್ಲಿ ಮಂಗಳೂರಿನ ನಾಲ್ಕು ವಿದ್ಯಾರ್ಥಿಗಳ ಸಾಧನೆ February 12, 2025 ಮಂಗಳೂರು : ಆಕಾಶ್ ಎಜುಕೇಷನ್ ಸರ್ವೀಸ್ ಲಿಮಿಟೆಡ್ 2025 ರಜೆ ಜೆಇಇ ಮೈನ್ಸ್ (ಸೆಷನ್1)ನಲ್ಲಿ ಗಮನಾರ್ಹ ಸಾಧನೆಯನ್ನೂ ಘೋಷಿಸುತ್ತಿದೆ. ಮಂಗಳೂರು ನಗರದಿಂದ ನಾಲ್ಕು ವಿದ್ಯಾರ್ಥಿಗಳು 99 ಪಸೇರ್ಂಟೆ ಮೀರಿ ಶ್ರೇಷ್ಠ ಅಂಕ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಅತ್ಯುತ್ತಮ ಸಾಧನೆಯನ್ನಾಚರಿಸಿದ ವಿದ್ಯಾರ್ಥಿಗಳಲ್ಲಿ ಅನಿಕೇತಿ…
ಲೇಖನ ಮಹಾಕುಂಭಮೇಳದಲ್ಲಿ ಹಾರಾಡಿದ ತುಳು ಬಾವುಟ February 12, 2025 ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳವು ಇದೇ ಮಹಾಶಿವರಾತ್ರಿಯಂದು “ಪವಿತ್ರಸ್ನಾನ” ದೊಂದಿಗೆ ಸಮಾರೋಪಗೊಳ್ಳಲಿದೆ. ಇನ್ನು ಹದಿನೈದು ದಿನದಲ್ಲಿ ಸಮಾರೋಪಗೊಳ್ಳಲಿರುವ ಮಹಾಕುಂಭಮೇಳದಲ್ಲಿ ತುಳುನಾಡಿನ ಬಾವುಟ ರಾರಾಜಿಸಿರುವುದು ತುಳುನಾಡಿನ ಹೆಮ್ಮೆಯ ಸಂಗತಿ. ಉತ್ತರ ಪ್ರದೇಶದ ಪ್ರಯಾಗರಾಜಿನ ತ್ರಿವೇಣಿ ಸಂಗಮದಲ್ಲಿ ಕಾರ್ಕಳದಿಂದ ಪ್ರಯಾಗರಾಜಿಗೆ ತೆರಳಿದ ವಿಜಯ…
ಲೇಖನ ಮಣಿಪಾಲದಲ್ಲಿ ಚಾಲನೆ , ಇದು ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ಉಪಕ್ರಮವಾಗಿದ್ದು ಮಣಿಪಾಲ ಫೌಂಡೇಶನ್ನಿಂದ ಬೆಂಬಲಿತವಾಗಿದೆ. February 7, 2025 ಸಹಯೋಗ” :‘ ಟೈಪ್ 1 ಮಧುಮೇಹ ಹೊಂದಿರುವ ಮಕ್ಕಳಿಗಾಗಿ ಸಮಗ್ರ ಆರೈಕೆ” ಕಾರ್ಯಕ್ರಮಕ್ಕೆ ಮಾಹೆ ಮಣಿಪಾಲದಲ್ಲಿ ಚಾಲನೆ , ಇದು ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ಉಪಕ್ರಮವಾಗಿದ್ದು ಮಣಿಪಾಲ ಫೌಂಡೇಶನ್ನಿಂದ ಬೆಂಬಲಿತವಾಗಿದೆ. ಮಣಿಪಾಲ, ಫೆಬ್ರವರಿ 7, 2025: “ಸಹಯೋಗ” :‘…
ಲೇಖನ ತೊಂಬಟ್ಟು…!!ಉಡುಪಿ: ಎಸ್ಪಿ ಕಚೇರಿಯಲ್ಲಿ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು…!! February 3, 2025 ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಕಳೆದ 20 ವರ್ಷಗಳ ಹಿಂದೆ ತೊಡಗಿಸಿಕೊಂಡಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ.…
ಲೇಖನ ಕುಂದಾಪುರ :- ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಉದಯ್ ಕುಮಾರ್ February 2, 2025 .ಕುಂದಾಪುರ :- ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿ ಅಂಗಡಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಹಾಗೂ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಮೊಗವೀರ ಮಹಾಜನ ಸೇವಾ ಸಂಘ ರಿ ಮುಂಬೈ ಬಗ್ವಾಡಿ ಹೋಬಳಿ…
ಲೇಖನ ಉಡುಪಿ ಜಿಲ್ಲೆಯಲ್ಲಿ ಒಟ್ಟು 167 ಗಣಿ ಗುತ್ತಿಗೆ, 45ಕ್ಕೂ ಹೆಚ್ಚು ಕ್ರಷರ್ಗಳು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ January 31, 2025 ಉಡುಪಿ: ಜಿಲ್ಲಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಇಲಾಖೆಯ ಅಡಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಕಲ್ಲುಗಳು, ಜೇಡಿಮಣ್ಣು, ಮೂರಾಕಲ್ಲು, ಮರಳು, ಸಿಲಿಕಾ ಮರಳು ಹಾಗೂ ಅಲಂಕಾರಿಕ ಶಿಲಾ ಕಲ್ಲುಗಳ ಒಟ್ಟು 167 ಗಣಿ ಗುತ್ತಿಗೆಗಳನ್ನು ನೀಡಲಾಗಿದೆ. ಅಲ್ಲದೇ 45ಕ್ಕೂ ಹೆಚ್ಚು ಕ್ರಷರ್ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ…
ಲೇಖನ ಇಂದು ಬೆಂಗಳೂರು ವಿವಿ: ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ January 30, 2025 ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಬಿ.ಕೆ.ರವಿ ರವರು 2025ರ ಜನವರಿ 31ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಷ್ಟ್ರುಗೆ ಬೆಂಗಳೂರು…