ಲೇಖನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನ್ಯೂಟನ್ ಸ್ಕೂಲ್ ಆಫ್ ಟೆಕ್ನಾಲಜಿ ಹೊಸ ಕ್ಯಾಂಪಸ್ ಆರಂಭ June 26, 2025 ಮಂಗಳೂರು , ಜೂನ್ 26, 2025: ನ್ಯೂಟನ್ ಸ್ಕೂಲ್ ಆಫ್ ಟೆಕ್ನಾಲಜಿ (NST) ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹೊಸ ತಾಂತ್ರಿಕ ಶಿಕ್ಷಣ ಕ್ಯಾಂಪಸ್ ಆರಂಭಿಸಲು ಮುಂದಾಗಿದೆ. ಈ ಕ್ಯಾಂಪಸ್, ಕೃತಕ ಬುದ್ಧಿಮತ್ತೆ (AI), ರೊಬೊಟಿಕ್ಸ್ ಮತ್ತು ಟೆಕ್ ಉದ್ಯಮಶೀಲತೆಯ ಭವಿಷ್ಯದ ನಾಯಕರನ್ನು…
ಲೇಖನ *ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ. 23ರಂದು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು. June 23, 2025 ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ. 23ರಂದು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ…
ಲೇಖನ ಸಾಹಿತ್ಯದ ಸುಮ ಬೀರುವ ಬಾಸುಮ~ ಡಾ. ಭಾಸ್ಕರಾನಂದ ಶ್ಲಾಘನೆನಡುರಾತ್ರಿಯ ಸ್ವಾತಂತ್ರ್ಯ ಕವನ ಸಂಕಲನ ಬಿಡುಗಡೆ June 22, 2025 ಹೆಸರಿನಲ್ಲೇ ಸುಮ (ಪರಿಮಳ) ಹೊಂದಿರುವ ವಿಶೇಷ ಸದಭಿರುಚಿಯ ರಂಗನಟ ಬಾಸುಮ ಕೊಡಗು ಅವರು ಸಾಹಿತ್ಯ, ಕಲೆಯ ಸುಮವನ್ನು ಪಸರಿಸುತ್ತಿದ್ದಾರೆ. ನಾನು ಬರೆದ “ಭೀಷ್ಮನ ಕೊನೆಯ ದಿನಗಳು’ ಎಂಬ ಕೃತಿಯನ್ನು ರಂಗದಲ್ಲಿ ಪ್ರದರ್ಶಿಸಿದ್ದಾರೆ. ಸ್ಪರ್ಧೆಯಲ್ಲಂತೂ ಈ ನಾಟಕ ಯಾವಾಗಲೂ ಪ್ರಥಮ ಬರುತ್ತಿತ್ತು. ಅದಕ್ಕೆ…
ಲೇಖನ ಮನಗೂಳಿಯ ಪ.ಪಂ ಅಧ್ಯಕ್ಷ ಎಂ ಡಿ ಮೇತ್ರಿ ರಾಜೀನಾಮೆ * ಮುಂದಿನ ಅಧ್ಯಕ್ಷ ಯಾರಿಗೆ..? June 22, 2025 ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಪಟ್ಟಣ ಪಂಚಾಯತಿಯ ಅಧ್ಯಕ್ಷ ಇಂದು ರಾಜೀನಾಮೆ ಪತ್ರ ನೀಡಿದರು. ಕಳೆದ ಮೂರು ತಿಂಗಳ ಹಿಂದಅಷ್ಟೇ ಅಧ್ಯಕ್ಷ ಗದ್ದುಗೆ ಹಿಡಿದಿದ್ದ ಡಾ. ಎಂ ಡಿ ಮೇತ್ರಿ ಇಂದು ಅವರ ಅಧ್ಯಕ್ಷ ಸ್ಥಾನಕ್ಕೆ ಮಾನ್ಯ ಉಪ…
ಲೇಖನ ಸಾಲ್ವ್ ಫಾರ್ ಟುಮಾರೋ ರಾಷ್ಟ್ರೀಯ ಸಂಶೋಧನಾ ಸ್ಪರ್ಧೆ ಆಯೋಜಿಸಿದ ಸ್ಯಾಮ್ಸಂಗ್ June 22, 2025 ಮಂಗಳೂರು, ಜೂನ್ 21, 2025 – ಸ್ಯಾಮ್ಸಂಗ್ ಸಂಸ್ಥೆಯು 14–22 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗಾಗಿ ಸಾಲ್ವ್ ಫಾರ್ ಟುಮಾರೋ ಎಂಬ ರಾಷ್ಟ್ರೀಯ ಸಂಶೋಧನಾ ಸ್ಪರ್ಧೆ ಆಯೋಜಿಸಿದೆ. ಈ ಸ್ಪರ್ಧೆಯ ಭಾಗವಾಗಿ ಬೆಂಗಳೂರಿನ ಶಾಲಾ, ಕಾಲೇಜುಗಳ ಕ್ಯಾಂಪಸ್ ಗಳಲ್ಲಿ ಸಾಲ್ವ್ ಫಾರ್ ಟುಮಾರೋ…